Webdunia - Bharat's app for daily news and videos

Install App

ಜಮೀರ್‌ಗೆ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಕರೆಯೋಲ್ಲ, ಬಂದ್ರೆ ಸ್ವಾಗತಿಸುತ್ತೇನೆ: ಸಿಎಂ

Webdunia
ಸೋಮವಾರ, 8 ಫೆಬ್ರವರಿ 2016 (21:12 IST)
ಜೆಡಿಎಸ್ ಮುಖಂಡ ಜಮೀರ್ ಜೊತೆ ನಾನು ಯಾವುದೇ ಮಾತುಕತೆ ನಡೆಸಿಲ್ಲ.ಅವರೊಂದಿಗೆ ಪ್ರೀತಿಯಿಂದ ಮಾತನಾಡುತ್ತೇನೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಹೆಬ್ಬಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಷರೀಫ್ ಪರ ಪ್ರಚಾರ ನಡೆಸಿದ ಸಿದ್ದರಾಮಯ್ಯ, ಹೆಬ್ಬಾಳದಲ್ಲಿ ಕಾಂಗ್ರೆಸ್ ಪಕ್ಷದ ಜಯ ಖಚಿತವಾಗಿದೆ ಎಂದರು. 
 
ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾರನ್ನೂ ಪಕ್ಷಕ್ಕೆ ಬನ್ನಿ ಎಂದು ಕರೆಯೋಲ್ಲ ಪಕ್ಷದ ಸಿದ್ದಾಂತ ನಂಬಿ ಬಂದಲ್ಲಿ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಜಮೀರ್ ಜಾತ್ಯಾತೀತ ನಿಲುವಿನಲ್ಲಿ ಬದ್ಧತೆ ಹೊಂದಿದಂತಹ ನಾಯಕ. ಅಂತಹ ವ್ಯಕ್ತಿ ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಒಪ್ಪಿ ಬಂದಲ್ಲಿ ತಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments