ಪಾದರಾಯನಪುರ ಪ್ರಕರಣದ ನಂತರ ಬುದ್ದಿ ಕಲಿತ ಶಾಸಕ ಜಮೀರ್ ಅಹಮ್ಮದ್

Webdunia
ಬುಧವಾರ, 22 ಏಪ್ರಿಲ್ 2020 (11:18 IST)

ಬೆಂಗಳೂರು : ಪಾದರಾಯನಪುರ ಪ್ರಕರಣದ ನಂತರ ಶಂಕಿತರ ಪರವಾಗಿ ನಿಂತ ಶಾಸಕ ಜಮೀರ್ ಅಹಮ್ಮದ್ ಇದೀಗ ಬುದ್ದಿ ಕಲಿತಿದ್ದಾರೆ ಎನ್ನಲಾಗಿದೆ.

 

ಇದಕ್ಕೆ ಕಾರಣವೆನೆಂದರೆ ಪಾದರಾಯನಪುರದಲ್ಲಿನ 38 ಕೊರೊನಾ ಶಂಕಿತರನ್ನು ಹೋಟೆಲ್ ಕ್ವಾರಂಟೈನ್ ನಲ್ಲಿಡಲಾಗಿದೆ. ಆದರೆ ನಮಗೆ ಹೋಟೆಲ್ ಬೇಡ ಹಜ್ ಭವನಕ್ಕೆ ಶಿಫ್ಟ್ ಮಾಡಿ ಎಂದು ಶಂಕಿತರು ಶಾಸಕ ಜಮೀರ್ ಅಹಮ್ಮದ್ ಗೆ ಮನವಿ ಮಾಡಿದ್ದಾರೆ.

 

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಜಮೀರ್ ಅಹಮ್ಮದ್, ಸಮಸ್ಯೆ ಇದ್ರೆ ಅಧಿಕಾರಿಗಳ ಜತೆ ಚರ್ಚಿಸಿ. ಈ ವಿಚಾರದಲ್ಲಿ ನಾನು ಮಧ್ಯಪ್ರವೇಶಿಸಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments