Webdunia - Bharat's app for daily news and videos

Install App

ಜಮೀರ್ ಒಬ್ಬ ಕಳ್ಳ, ಆತ ವಾಚ್ ಮ್ಯಾನ್ ಕೆಲಸಕ್ಕೆ ನಾಲಾಯಕ್ ಎಂದ ಈಶ್ವರಪ್ಪ

Webdunia
ಬುಧವಾರ, 15 ಮೇ 2019 (14:04 IST)
ಹುಬ್ಬಳ್ಳಿ : ಆಗಾಗ ಮೈತ್ರಿ ಪಕ್ಷದ ನಾಯಕರ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿರುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಕಾಂಗ್ರೆಸ್ ನಾಯಕರ ವಿರುದ್ಧ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.




ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂತಾ ಸೋಬಾನ ಹಾಡ್ತಿದ್ದಾರೆ. ಅವರ ಕೆಲವು ಚೇಲಾಗಳು ಸೋ ಎಂದು ಸೋಬಾನ ಹಾಡುತ್ತಿದ್ದಾರೆ. ಹೀಗಿದ್ರೂ ಮಲ್ಲಿಕಾರ್ಜುನ ಖರ್ಗೆ ಬಾಯಿ ಮುಚ್ಕೊಂಡಿದ್ದಾರೆ. ಸ್ವಾಭಿಮಾನ ಇರುವ ಖರ್ಗೆ ಯಾಕೆ ಸುಮ್ಮನಿದ್ದಾರೆಗೊತ್ತಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಅಲ್ಲದೇ ಬಿಜೆಪಿ ಅಧಿಕಾರಕ್ಕೆ ಬಂದ್ರೆ ವಾಚ್ ಮ್ಯಾನ್ ಆಗ್ತೀನಿ ಅಂದ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದ ಅವರು, ಜಮೀರ್ ಒಬ್ಬ ಕಳ್ಳ, ಆತನನ್ನು  ವಾಚ್ ಮ್ಯಾನ್ ಕೆಲಸಕ್ಕೆ ಇಟ್ಕೊಳ್ಳಬಾರದು. ನಾನು ಯಡಿಯೂರಪ್ಪನವ್ರಿಗೆ ಹೇಳ್ತೀನಿ, ಜಮೀರ್ ಒಬ್ಬ ಕಳ್ಳ, ಕಳ್ಳನನ್ನು ವಾಚ್ ಮ್ಯಾನ್, ಮನೆ ಕ್ಲೀನಿಂಗ್ ‍ ಕೆಲಸಕ್ಕೆ ಇಟ್ಕೊಳ್ಳಬಾರದು. ಚಮಚಾಗಿರಿಗೆ ಇನ್ನೊಂದು ಹೆಸರೇ ಜಮೀರ್ ಅಹ್ಮದ್ ಖಾನ್ ಎಂದು ಗುಡುಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments