Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಮನೆ ಮುಂದೆ ವಾಚಮನ್ ಆಗ್ತೀನಿ ಎಂದ ಜಮೀರ್

ಯಡಿಯೂರಪ್ಪ ಮನೆ ಮುಂದೆ ವಾಚಮನ್ ಆಗ್ತೀನಿ ಎಂದ ಜಮೀರ್
ಹುಬ್ಬಳ್ಳಿ , ಬುಧವಾರ, 15 ಮೇ 2019 (15:13 IST)
ಮೇ 23 ರ ಲೋಕ ಫಲಿತಾಂಶ ನಂತರ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಮಾಡಿದರೆ ನಾನು ಯಡಿಯೂರಪ್ಪರ ಮನೆ ಮುಂದೆ ವಾಚಮನ್ ಕೆಲಸ ಮಾಡ್ತೀನಿ. ಹೀಗಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಉಪ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಯಾವ ಬದಲಾವಣೆಗಳೂ ಆಗೋದಿಲ್ಲ. ಅವರು ಕನಸು ಕಾಣುತ್ತಿದ್ದಾರೆ ಅಂತ ಬಿಜೆಪಿಯವರಿಗೆ ವ್ಯಂಗ್ಯವಾಡಿದ್ರು.

ಇನ್ನು ಕೆ.ಎಸ್.ಈಶ್ವರಪ್ಪರ ಮಾತಿಗೆ ಬೆಲೆ ಇಲ್ಲ. ಕೊಚ್ಚೆ ಮೇಲೆ ಎಸೆದರೆ ನಮಗೆ ಸಿಡಿಯುತ್ತದೆ ಎಂದು ಲೇವಡಿ ಮಾಡಿದ್ರು. ಈಶ್ವರಪ್ಪ ಒಬ್ಬ ಮನುಷ್ಯನಾ? ಎಂದು ಸಚಿವ ಜಮೀರ್ ಟೀಕೆ ಮಾಡಿದ್ರು.



 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಚೇಲಾಗಳು ಸೋಬಾನೆ ಪದ ಹಾಡುತ್ತಿದ್ದಾರಂತೆ…