Webdunia - Bharat's app for daily news and videos

Install App

ಯಡಿಯೂರಪ್ಪ ಮನೆ ಮುಂದೆ ವಾಚಮನ್ ಆಗ್ತೀನಿ ಎಂದ ಜಮೀರ್

Webdunia
ಬುಧವಾರ, 15 ಮೇ 2019 (15:13 IST)
ಮೇ 23 ರ ಲೋಕ ಫಲಿತಾಂಶ ನಂತರ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಮಾಡಿದರೆ ನಾನು ಯಡಿಯೂರಪ್ಪರ ಮನೆ ಮುಂದೆ ವಾಚಮನ್ ಕೆಲಸ ಮಾಡ್ತೀನಿ. ಹೀಗಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಉಪ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಯಾವ ಬದಲಾವಣೆಗಳೂ ಆಗೋದಿಲ್ಲ. ಅವರು ಕನಸು ಕಾಣುತ್ತಿದ್ದಾರೆ ಅಂತ ಬಿಜೆಪಿಯವರಿಗೆ ವ್ಯಂಗ್ಯವಾಡಿದ್ರು.

ಇನ್ನು ಕೆ.ಎಸ್.ಈಶ್ವರಪ್ಪರ ಮಾತಿಗೆ ಬೆಲೆ ಇಲ್ಲ. ಕೊಚ್ಚೆ ಮೇಲೆ ಎಸೆದರೆ ನಮಗೆ ಸಿಡಿಯುತ್ತದೆ ಎಂದು ಲೇವಡಿ ಮಾಡಿದ್ರು. ಈಶ್ವರಪ್ಪ ಒಬ್ಬ ಮನುಷ್ಯನಾ? ಎಂದು ಸಚಿವ ಜಮೀರ್ ಟೀಕೆ ಮಾಡಿದ್ರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments