Webdunia - Bharat's app for daily news and videos

Install App

ನಾವು 7 ಮಂದಿ ಶಾಸಕರಲ್ಲ, 15 ಮಂದಿ ಇದ್ದೇವೆ: ಜಮೀರ್ ಹೊಸ ಬಾಂಬ್

Webdunia
ಶನಿವಾರ, 22 ಏಪ್ರಿಲ್ 2017 (16:02 IST)
ನಾವು ಕೇವಲ 7 ಮಂದಿಯಲ್ಲ, 15 ಮಂದಿ ಇದ್ದೇವೆ. ಇನ್ನೂ ಮೂರ್ನಾಲ್ಕು ತಿಂಗಳಲ್ಲಿ ಏನೇನ್ ಮಾಡ್ತೀವಿ ನೋಡ್ತಾ ಇರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ವಾಗ್ದಾಳಿ ನಡೆಸಿದ್ದಾರೆ.
 

ಉಡುಪಿಯಲ್ಲಿ ಮಾತನಾಡಿದ ಜಮೀರ್ ಅಹಮ್ಮದ್, ರಾಜ್ಯಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಹೇಳಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೆವು. ಬೇಕಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ, ನಾನು ಖುರಾನ್ ಜೊತೆ ಬರುತ್ತೇನೆ ಎಂದು ಜಮೀರ್ ಅಹಮ್ಮದ್ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿ ಎಂದೂ ಸಹ ಹೇಳಿದಂತೆ ನಡೆದುಕೊಂಡಿಲ್ಲ, ಹಿಟ್ ಅಂಡ್ ರನ್ ಅವರಿಗೆ ಅಭ್ಯಾಸವಾಗಿಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇವೇಳೆ, ಜೆಡಿಎಸ್ ಪಕ್ಷದಲ್ಲಿ ನಮ್ಮದು ಮುಗಿದ ಅಧ್ಯಾಯ ಇನ್ನೇನಿದ್ದರೂ ಕಾಂಗ್ರೆಸ್`ನಲ್ಲೇ.. ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಸೇರುವ ಸೂಚನೆ ಕೊಟ್ಟಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments