Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಕುಕ್ಕರ್ ಬಾಂಬ್ ಎಸೆದ ಸಚಿವ ಜಾರಕಿಹೊಳಿ

Webdunia
ಮಂಗಳವಾರ, 7 ಜುಲೈ 2020 (20:13 IST)
ಗಡಿ ಜಿಲ್ಲೆಯಲ್ಲಿ ಮತ್ತೆ ಮುಸುಕಿನ ಗುದ್ದಾಟ ಕಾವೇರತೊಡಗಿದೆ. ಕಾಂಗ್ರೆಸ್ ಶಾಸಕಿ ವಿರುದ್ಧ ಸಚಿವ ಜಾರಕಿಹೊಳಿ, ಕುಕ್ಕರ್ ಬಾಂಬ್ ಎಸೆದಿದ್ದಾರೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜನರಿಗೆ ಹಂಚಿರುವ ಕುಕ್ಕರ್ ನನ್ನ ದುಡ್ಡಲ್ಲೇ ಕೊಟ್ಟಿದ್ದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಎಲ್ಲಾ ಕಡೆ ಬಿಜೆಪಿ ಬಾವುಟ ಹಾರಿಸಬೇಕಿದೆ. ಹಣ ಹಾಗೂ ಆಮಿಷಗಳಿಗೆ ಜನರು ಬಲಿಯಾಗಬಾರದು ಎಂದಿದ್ದಾರೆ.

ಬಿಜೆಪಿ ಸಂಘಟನೆಗೆ ಕೈಜೋಡಿಸಬೇಕು ಎಂದು ಕಾರ್ಯಕರ್ತರಿಗೆ ಸಚಿವ ರಮೇಶ್ ಜಾರಕಿಹೊಳಿ ಕರೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments