Webdunia - Bharat's app for daily news and videos

Install App

ಮಾನ್ವಿ ತಾಲೂಕಿನ ಕೋಳಿ ಕ್ಯಾಂಪಿನಲ್ಲಿ ಝೀಕಾ ವೈರಸ್ ಮಗುವಿಗೆ ಪತ್ತೆ

Webdunia
ಗುರುವಾರ, 15 ಡಿಸೆಂಬರ್ 2022 (18:29 IST)
ರಾಯಚೂರು ಜಿಲ್ಲೆ ಮಾನವಿ ತಾಲ್ಲೂಕಿನ ಕೋಳಿ ಕ್ಯಾಂಪ್ ಗೆ ಭೇಟಿ ನೀಡಿದ ಮಾನವಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ನಂತರ ಮಾತನಾಡಿದ ಶಾಸಕರು ರಾಜ್ಯದಲ್ಲಿ ಪ್ರಪ್ರಥಮ ಪ್ರಕರಣ ಝೀಕಾ ವೈರಸ್  ಇವತ್ತು ಪತ್ತೆಯಾಗಿದ್ದು ಬಹಳ ಗಂಭೀರ ವಿಷಯ ಈಗಾಗಲೇ ಪ್ರಕರಣ  ಪತ್ತೆಯಾಗಿದೆ ಇದರ ಬಗ್ಗೆ ಕುಲಂಕುಷವಾಗಿ ಪರಿಶೀಲನೆ ಮಾಡಿ ಎಂದರು.
 ಈ ಒಂದು ಝೀಕಾ ವೈರಸ್ ಬಗ್ಗೆ  ಏನೇನೋ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಈಗಾಗಲೇ ಝೀಕಾ ವೈರಸ್ ಬಂದಂತ ಮಗು ಆರೋಗ್ಯವಾಗಿದೆ ಯಾವುದೇ ಆತಂಕ ಪಡುವ ವಿಚಾರ ಇಲ್ಲ  ಆದರೆ ಈ ಒಂದು ಝೀಕಾ   ವೈರಸ್ ಮತ್ತೆ ಪುನರ್ವರ್ತನೆ ಆಗಬಾರದು ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರು ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ,ತಹಶೀಲ್ದಾರರಿಗೆ, ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಈಗಾಗಲೇ ನಿರ್ದೇಶನವನ್ನು ನೀಡಿದ್ದೇನೆ, ಈ ಒಂದು ಗ್ರಾಮದಲ್ಲಿ ಪಾಗಿಂಗ್,ಬೀಚಿಂಗ್ ಪೌಡರ್, ಇನ್ನು ಏನೇನು ಸೌಲಭ್ಯಗಳು ಕೊಡುವಂತ ಕೆಲಸ ಮಾಡಿ  ಮುಂಜಾಗ್ರತ ಕ್ರಮ ಕೈಗೊಂಡು ಕೆಲಸಗಳನ್ನು ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು,
 
 ಬರೀ ಕೋಳಿ ಕ್ಯಾಂಪ್ ಅಷ್ಟೇ ಅಲ್ಲ ಇಡೀ ಮಾನ್ವಿ ವಿಧಾನಸಭಾ ಕ್ಷೇತ್ರಾದ್ಯಂತ ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸುವ ಜವಾಬ್ದಾರಿ ನಿಮ್ಮದಾಗಿದೆ, ನಾಳೆಯ ದಿನ ತಹಶೀಲ್ದಾರರ ಕಾರ್ಯಾಲಯದಲ್ಲಿ  ಝೀಕಾ ವೈರಸ್ ಬಗ್ಗೆ ಕುಲಂಕುಶವಾಗಿ ಚರ್ಚೆ ಮಾಡಲಿದ್ದೇನ ಎಂದರು
 
 ಈ ಒಂದು ಗ್ರಾಮಕ್ಕೆ ಭೇಟಿ ನೀಡಿ ಮಗುವನ್ನು ಮಾತನಾಡಿಸಿದ್ದೇನೆ ಅವರ ಪಾಲಕರನ್ನು ಕೂಡ ಮಾತನಾಡಿಸಿ ಝೀಕಾ ವೈರಸ್ ಬಗ್ಗೆ ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ ನಿಮ್ಮ ಜೊತೆಗೆ ನಾನಿದ್ದೇನೆ  ಎಂದು ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments