Webdunia - Bharat's app for daily news and videos

Install App

ಸಚಿವರ ಮನೆ ಮುಂದೆ ನಾಯಿ ತರಾ ಕಾಯಬೇಕು: ಜಿಪಂ ಸದಸ್ಯರ ಆಕ್ರೋಶ

Webdunia
ಬುಧವಾರ, 28 ಸೆಪ್ಟಂಬರ್ 2016 (17:34 IST)
ಹಳ್ಳಿಗಳ ಸಮಸ್ಯೆ ತೆಗೆದುಕೊಂಡು ನೂರಾರು ಕಿಲೋಮೀಟರ್ ದೂರದಿಂದ ಬಂದು ಸಚಿವರ ಮನೆ ಮುಂದೆ ನಾಯಿ ತರಾ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ತರಾಟೆಗೆ ತೆಗೆದುಕೊಂರು.
 
ಬೆಂಗಳೂರಿನ ದೇವರಾಜ್ ಅರಸು ಭವನದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿ ನೀಡಿದೆ ಎಂದು ಹೇಳುತ್ತದೆ. ಆದರೆ, ಮಹಿಳೆಯರಿಗೆ ಎಲ್ಲಿ ಏಷ್ಟು ಪ್ರತಿಶತ ಮೀಸಲಾತಿ ನೀಡಿದ್ದೀರಿ ತೋರಿಸಿ. ಕೇವಲ ಹಣ ನೀಡುವವರಿಗೆ 'ಬಿ' ಫಾರಂ ನೀಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡರು. 
 
ಕಾಂಗ್ರೆಸ್ ಘಟಕಕ್ಕೂ ರಾಜ್ಯ ಸರಕಾರಕ್ಕೂ ಸಂಬಂಧವೇ ಇಲ್ಲದಂತಾಗಿದೆ. ನಮ್ಮ ಸಮಸ್ಯೆಗಳಿಗೆ ಸಚಿವದ್ವಯರು ಕ್ಯಾರೆ ಎನ್ನುವುದಿಲ್ಲ ಎಂದು ತಾಲೂಕು ಪಂಚಾಯತ್ ಸದಸ್ಯರು ಆರೋಪಿಸಿದ್ದಾರೆ. ಈ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಮಧ್ಯ ಪ್ರವೇಶಿಸಿ ವಾತಾರಣವನ್ನು ತಿಳಿಗೊಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಮುಂದಿನ ಸುದ್ದಿ
Show comments