Webdunia - Bharat's app for daily news and videos

Install App

ಗ್ರಾಮಸ್ಥರ ಮೇಲೆ ಸಿಇಓ ಸವಾರಿ.. ಕ್ರಮದ ಭರವಸೆ ನೀಡಿದ ಸಿಎಂ

Webdunia
ಶುಕ್ರವಾರ, 24 ಮಾರ್ಚ್ 2017 (13:10 IST)
ರಾಯಚೂರು ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ಅವರನ್ನ ಗ್ರಾಮಸ್ಥರೇ ಎತ್ತುಕೊಂಡು ಕೊಳಚೆ ದಾಟಿದ ಪ್ರಕರಣ ಬೆಳಕಿಗೆ ಬಂದಿದೆ. ಅತ್ಕೂರು ಗ್ರಾಮದಲ್ಲಿ ಕುಡಿಯುವ ನೀರು ಲೀಕ್ ಆಗಿ ಕೊಳಚೆಯಾಗಿತ್ತು. ಕೊಳಚೆ ಇದ್ದ ಕಾರಣ ಟ್ಯಾಂಕ್ ಬಳಿ ತೆರಳಲು ಸಿಇಓ ಕೂರ್ಮಾರಾವ್ ಹಿಂಜರಿದಿದ್ದು, ಬಳಿಕ ಗ್ರಾಮಸ್ಥರೇ ಅವರನ್ನ ಹೊತ್ತು ಕೊಳಚೆ ದಾಟಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಟೀಕೆ ಕೇಳಿಬಂದಿದೆ. ವಿಧಾನಸಭೆಯಲ್ಲೂ ಶಾಸಕ ಮಾನಪ್ಪ ವಜ್ಜಲ್ ವಿಷಯ ಪ್ರಸ್ತಾಪಿಸಿದ್ದು, ಇದೊಂದು ಅಮಾನವೀಯ ಕೃತ್ಯ, ರೈತರಿಗೆ ಮಾಡಿದ ಅಪಮಾನ. ಹೀಗಾಗಿ, ಕೂಡಲೇ  ಸಿಇಓ ಅಮಾನತಿಗೆ ಆಗ್ರಹಿಸಿದ್ದಾರೆ.

ಸಚಿವ ಟಿ.ಬಿ. ಜಯಚಂದ್ರ ವರದಿ ತರಿಸಿಕೊಂಡು ಕ್ರಮ ಜರುಗಿಸುವುದಾಗಿ ತಿಳಿಸಿದರು. ಆದರೆ, ಇದಕ್ಕೆ ವಿಪಕ್ಷಗಳು ಒಪ್ಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡಲೇ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments