Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ ಸೂಕ್ತವಲ್ಲ

Webdunia
ಶುಕ್ರವಾರ, 17 ಮಾರ್ಚ್ 2023 (18:55 IST)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಿ ದಾರಿಯಲ್ಲಿ ಸಾಗುತ್ತಿದೆಯೇ ಎಂಬ ವಿಚಾರದ ಕುರಿತು ಮಾತನಾಡಲು ಆಹ್ವಾನಿಸಿದ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಆಹ್ವಾನವನ್ನು BJP ಸಂಸದ ವರುಣ್ ಗಾಂಧಿ ತಿರಸ್ಕರಿಸಿದ್ದಾರೆ. ದೇಶದ ಆಂತರಿಕ ಸವಾಲುಗಳನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸ್ವಾತಂತ್ರ್ಯದ ನಂತರದ ಕಳೆದ ಏಳು ದಶಕಗಳಲ್ಲಿ ಭಾರತ ವಿವಿಧ ಸರ್ಕಾರಗಳಿಂದ ರೂಪುಗೊಂಡಿದೆ. ದೇಶವು ಅಭಿವೃದ್ಧಿಯ ಸರಿ ದಾರಿಯಲ್ಲಿ ಸಾಗುತ್ತಿದೆ. ಚುನಾಯಿತ ಪ್ರತಿನಿಧಿಯಾಗಿ, ಆಗುಹೋಗುಗಳನ್ನು ಪರಿಶೀಲಿಸಿ ಸಂಸತ್ತಿನ ಒಳಗೆ ಚರ್ಚಿಸುವುದು ಸೂಕ್ತ ನಡೆಯಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments