ಅಖಂಡ ಶ್ರೀನಿವಾಸ್​ಗೆ ‘ಕೈ’ ತಪ್ಪುತ್ತಾ ಟಿಕೆಟ್?

Webdunia
ಶುಕ್ರವಾರ, 17 ಮಾರ್ಚ್ 2023 (21:15 IST)
ಬೆಂಗಳೂರಿನ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ಕೈತಪ್ಪುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಅಖಂಡಗೆ ಟಿಕೆಟ್ ಕೊಡಲು ಕಾಂಗ್ರೆಸ್‌ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ, ಮತ್ತೊಂದು ಬಣ ಬೆಂಬಲವಾಗಿ ನಿಂತಿದೆ. ಈ ನಡುವೆ ಪುಲಕೇಶಿ ನಗರಕ್ಕೆ ಮಾಜಿ DCM ಡಾ. G. ಪರಮೇಶ್ವರ್, ಡಾ. H.C. ಮಹದೇವಪ್ಪ ಹೆಸರುಗಳು ಕೂಡಾ ಕೇಳಿಬರುತ್ತಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿವೆ. ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗಲಭೆ ನಡೆದಿತ್ತು. ಪೊಲೀಸ್ ಠಾಣೆಗೂ ಬೆಂಕಿ ಹಚ್ಚಲಾಗಿದ್ದು, ನಂತರದಲ್ಲಿ ನಡೆದ ಪೊಲೀಸ್ ಗೊಲಿಬಾರ್‌ಗೆ ಮೂವರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಕಾಂಗ್ರೆಸ್ ಮಾಜಿ ಮೇಯರ್ ಸಂಪತ್ ರಾಜ್ ಬಂಧನವೂ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

ಉ.ಪ್ರದೇಶ: ಬಾಡಿಗೆ ನೀಡಿದ್ದ ಮಾಲಕೀಯನ್ನೇ ಮುಗಿಸಿದ ದಂಪತಿ

ಮನೆಯಲ್ಲಿ ಕಾಣದ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೇಟೆಯಲ್ಲಿ ಪ್ರಕಟಣೆ ಕೊಟ್ಟ ಪೊಲೀಸ್

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಬೆನ್ನಲ್ಲೇ ವಿಶ್ವನಾಯಕ ಮೋದಿಗೆ ಮತ್ತೊಂದು ಗೌರವ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಕುತೂಹಲ ಮೂಡಿಸಿದ ಅಮಿತ್ ಶಾ ಭೇಟಿ

ಮುಂದಿನ ಸುದ್ದಿ
Show comments