Webdunia - Bharat's app for daily news and videos

Install App

ಅನ್ನ ಭಾಗ್ಯ ಸೇರಿ ಹಲವು ಬೇಡಿಕೆಗೆ ರೈತರ ಆಗ್ರಹ

Webdunia
ಶನಿವಾರ, 1 ಜುಲೈ 2023 (20:52 IST)
ಅನ್ನ ಭಾಗ್ಯ ಸೇರಿ ಹಲವು ಬೇಡಿಕೆಗೆ  ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಸಂಘದ ಅಧ್ಯಕ್ಷ ಕುರುಬೂರುಶಾಂತಕುಮಾರ್ ಒತ್ತಾಯ ಮಾಡಿದ್ದಾರೆ.ಅನ್ನ ಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ಅಕ್ಕಿ, ರಾಗಿ ಜೋಳ ,ಸಿರಿಧಾನ್ಯ,ಕಬ್ಬು ಗೆ ಬೆಂಬಲ ಬೆಲರ ಕೊಡಿ,ಎಲ್ಲಾ 
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ನಿಗದಿಗೊಳಿಸಿ,ಶಾಸನಾತ್ಮಕ ಖಾತ್ರಿ ನೀಡಲು ಕಾನೂನು ಜಾರಿಗೆ ತರಬೇಕು.ಕೃಷಿ ಉತ್ಪನ್ನಗಳಿಗೆ ವಿಧಿಸಿರುವ ಜಿಎಸ್ ಟಿ ರದ್ದುಪಡಿಸಬೇಕು.ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪಡಿಸದೇ ಕೆಲ ತಿದ್ದುಪಡಿ ಮಾಡಬೇಕು ಹಾಗೆ ಹಲವು ಬೇಡಿಕೆ ಈಡೇರಿಸಲು ರೈತ ಸಂಘಟನೆಯ ಮುಖಂಡ ಕುರುಬೂರು‌ಶಾಂತಕುಮಾರ್ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments