ಅಬಕಾರಿ ಸಚಿವರ ಮನೆಗೆ ಎಣ್ಣೆ ಕಳಿಸಿದ ಮಹಿಳೆಯರು

Webdunia
ಗುರುವಾರ, 5 ಸೆಪ್ಟಂಬರ್ 2019 (16:13 IST)

ಸರಕಾರದ ವಿರುದ್ಧ ರೊಚ್ಚಿಗೆದ್ದ ಮಹಿಳೆಯರು ಅಬಕಾರಿ ಸಚಿವರಿಗೆ ಎಣ್ಣೆಯನ್ನು ಪಾರ್ಸಲ್ ಮಾಡಿದ್ದಾರೆ.

ರಾಜ್ಯದ ಮನೆ ಮನೆಗೆ ಮದ್ಯ ಸರಬರಾಜು ಮಾಡೋ ಚಿಂತನೆ ಇದೆ ಅಂತ ಹೇಳಿ ಆ ಬಳಿಕ ಉಲ್ಟಾ ಹೊಡೆದಿದ್ದ ಅಬಕಾರಿ ಸಚಿವ ನಾಗೇಶ್ ಮನೆಗೆ ಮಹಿಳೆಯರು ಎಣ್ಣೆಯನ್ನು ಪಾರ್ಸಲ್ ಕಳಿಸಿದ್ದಾರೆ.

ಸಚಿವ ಸ್ಥಾನಕ್ಕೆ ನಾಗೇಶ್ ತಕ್ಕ ವ್ಯಕ್ತಿಯಲ್ಲ ಅವರು ಮನೆಯಲ್ಲಿ ಕುಡಿದುಕೊಂಡು ಇರೋಕೆ ಮಾತ್ರ ಲಾಯಕ್ಕು. ಹೀಗಂತ ಕುರುಬರಹಳ್ಳಿ ಮಹಿಳೆಯರ ಸಂಘದ ಸದಸ್ಯರು ಕಿಡಿಕಾರಿದ್ದಾರೆ.

ಅಬಕಾರಿ ಗುರಿ ತಲುಪೋಕೆ ಮನೆ ಮನೆಗೆ ಎಣ್ಣೆ ಕಳಿಸೋದಾಗಿ ಸಚಿವರು ಹೇಳಿದ್ದೇ ತಡ, ರಾಜ್ಯಾದ್ಯಂತ ಸರಕಾರದ ವಿರುದ್ಧ ಹೇಳಿಕೆಗಳು ಹಾಗೂ ಚರ್ಚೆಗಳು ನಡೆಯುತ್ತಿವೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments