Select Your Language

Notifications

webdunia
webdunia
webdunia
webdunia

ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ
bangalore , ಬುಧವಾರ, 15 ಜೂನ್ 2022 (19:28 IST)
road
ದಕ್ಷಿಣ ವಲಯ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ   ಕೆ-100 ಯೋಜನೆ ಪರಿಶೀಲನೆ, ಬೈರಸಂದ್ರ ಕೆರೆ ಉದ್ಘಾಟನೆ, ಗಾಂಧಿಬಜಾರ್ ನಲ್ಲಿ ಬಹುಮಹಡಿ ವಾಹನ ನಿಲ್ದಾಣ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಹಾಗೂ ಬಹು ಮಹಡಿ ವಸತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಸಿಎಂ ಬೊಮ್ಮಾಯಿ ನೆರವೇರಿಸಿದರು. ಈ ವೇಳೆ ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್, ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಉದಯ್ ಬಿ. ಗರುಡಾಚಾರ್, ಮಾನ್ಯ ಶಾಸಕರಾದ ಶ್ರೀ ರವಿ ಸುಬ್ರಮಣ್ಯ, ಮಾನ್ಯ ಸಂಸದಾರ ಶ್ರೀ ತೇಜಸ್ವಿ ಸೂರ್ಯ, ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ವಕ್ಸ್ ಬೋರ್ಡ್ಗೆ ಬಿಬಿಎಂಪಿ ನೋಟಿಸ್