Webdunia - Bharat's app for daily news and videos

Install App

ಅಭ್ಯರ್ಥಿಗೆ ಹಣ ಕೊಟ್ಟ ಮತದಾರರು

Webdunia
ಶುಕ್ರವಾರ, 28 ಏಪ್ರಿಲ್ 2023 (18:50 IST)
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್​​​ಗೆ ಜನರೇ ದುಡ್ಡು ಕೊಟ್ಟು ಪ್ರೋತ್ಸಾಹಿಸುತ್ತಿದ್ದಾರೆ. ಚಿತ್ರದುರ್ಗದ ಒನಕೆ ಓಬವ್ವ ಸ್ಟೇಡಿಯಂಗೆ ಮತಯಾಚನೆಗೆ ತೆರಳುತ್ತಿದ್ದ ವೇಳೆ ಕೆಫೆ ಒಂದರಲ್ಲಿ ಕಾಫಿ ಕುಡಿಯುತ್ತಿದ್ದರು. ಅದೇ ಕೆಫೆಯಲ್ಲಿ ಕಾಫಿ ಕುಡಿಯುತ್ತಿದ್ದ ಜನರು ಆತ್ಮೀಯವಾಗಿ ಮಾತನಾಡಿಸಿ, ಚಿತ್ರದುರ್ಗದಲ್ಲಿ ಕಮಿಷನ್ ದಂಧೆ ಹೆಚ್ಚಾಗಿದೆ, ಕಳಪೆ ಕಾಮಗಾರಿ ರಾರಾಜಿಸುತ್ತಿದೆ, ನೀವು ಎಂಎಲ್ ಸಿ ಆಗಿದ್ದಾಗ ಕಮಿಷನ್ ರಹಿತ ಸೇವೆ ಮಾಡಿದ್ದೀರಿ, ಹೀಗಾಗಿ ನಾವೇ ನಿಮಗೆ ದುಡ್ಡು ಕೊಟ್ಟು ಓಟನ್ನೂ ಕೊಡುತ್ತೇವೆ, ನಿಮ್ಮಂತವರು ಅಧಿಕಾರಕ್ಕೆ ಬರಬೇಕು ಎಂದು ಹೇಳಿ ಹಣ ಕೊಟ್ಟು ಪ್ರೋತ್ಸಾಹ ನೀಡಿದ್ದು, ಅಭ್ಯರ್ಥಿ ರಘು ಆಚಾರ್ ಗೆ ಆನೆ ಬಲ ಬಂದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments