Webdunia - Bharat's app for daily news and videos

Install App

ಬ್ಯಾಂಕ್`ನಲ್ಲಿ ಹಣ ಸಾಗಿಸುವವರೇ 7.5 ಕೋಟಿ ಹಣದೊಂದಿಗೆ ಪರಾರಿಯಾದರು..!

Webdunia
ಶುಕ್ರವಾರ, 12 ಮೇ 2017 (20:54 IST)
ಮಂಗಳೂರಿನ ಯೆಯ್ಯಾಡಿಯಿಂದ ಬೆಂಗಳೂರಿನ ಕೋರಮಂಗಲ ಆಕ್ಸಿಸ್ ಬ್ಯಾಂಕ್ ತಲುಪಿಸಬೇಕಿದ್ದ 7.5 ಕೋಟಿ ರೂ. ಹಣವಿದ್ದ ವಾಹನದ ಜೊತೆ ಸಿಬ್ಬಂದಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಸಂಜೆ ಹುಣಸೂರು ಬಳಿ ವಾಹನ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಎಸ್ಐಎಸ್ ಪ್ರೊಸೆಗುರ್ ಹೋಲ್ಡಿಂಗ್ ಕಂಪನಿಯ ಚಾಲಕ ಕರಿಬಸವ, ಕಸ್ಟೋಡಿಯನ್ ಪರಶುರಾಮ್, ಗನ್ ಮ್ಯಾನ್`ಗಳಾದ ಪೂವಯ್ಯ, ಬಸಪ್ಪ ಪರಾರಿಯಾದವರು.

ಮೇ 11ರಂದು ಬೊಲೆರೋ ವಾಹನದಲ್ಲಿ ಹಣ ತುಂಬಿ ಬೆಂಗಳೂರಿನ ಆಕ್ಸಿಸ್ ಬ್ಯಾಂಕ್`ಗೆ ಕಳುಹಿಸಲಾಗಿತ್ತು. ಸಂಜೆಯಾದರೂ ಹಣ ಕೋರಮಂಗಲದ ಬ್ಯಾಂಕ್`ಗೆ ತಲುಪದಿದ್ದಾಗ ಕಂಪನಿ ಮುಖ್ಯಸ್ಥರು ಪೊಲೀಸರಿಗೆದೂರು ನೀಡಿದ್ದಾರೆ. ಪ್ರಕರಣ ಭೇದಿಸಲು ವಿಶೇಷ ತಂಡಿಸಲಾಗಿದೆ. ಪೊಲೀಸರ ಕಣ್ತಪ್ಪಿಸಲು ಆರೋಪಿಗಳು ಮಾರ್ಗ ಬದಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments