Webdunia - Bharat's app for daily news and videos

Install App

ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಕೇಸ್: ಸಿಐಡಿ ತನಿಖೆ ಸ್ಪೀಡ್

Webdunia
ಶನಿವಾರ, 27 ಏಪ್ರಿಲ್ 2019 (15:12 IST)
ಇಂಜನೀಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಸ್ಪದ ಸಾವು ಪ್ರಕರಣದ ತನಿಖೆ ತೀವ್ರಗೊಂಡಿದೆ.

ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ ಸಿಐಡಿ ಅಧಿಕಾರಿಗಳು. ಕಳೆದ ಭಾನುವಾರದಿಂದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಹಲವು ಮಾಹಿತಿ ಕಲೆ ಹಾಕಿದೆ.

ರಾಯಚೂರಿಗೆ ಸಿಐಡಿ ಐಜಿ ಪ್ರವೀಣ್ ಮಧುಕರ್ ಪವಾರ್ ಭೇಟಿ ನೀಡಿದ್ದಾರೆ. ಮೃತಳ‌ ಮನೆಗೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ರು.

ಪ್ರಕರಣದ ಆರೋಪಿ ಸುದರ್ಶನ ಯಾದವನ ಸಿಐಡಿ ಕಸ್ಟಡಿ ಇಂದಿಗೆ ಮುಕ್ತಾಯಗೊಂಡಿದೆ. ಸಿಐಡಿ ಅಧಿಕಾರಿಗಳು ಆರೋಪಿಯನ್ನು ವಿಚಾರಣೆ ಮಾಡುತ್ತಿದ್ದಾರೆ.

ವಿಚಾರಣೆ ಬಾಕಿ ಉಳಿದರೆ ಮತ್ತಷ್ಟು ದಿನ ಸಿಐಡಿ ಕಸ್ಟಡಿಯಲ್ಲಿರುವಂತೆ ನ್ಯಾಯಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಕಂಡುಬರುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments