Webdunia - Bharat's app for daily news and videos

Install App

ಇಂದು ಕುಂದಾನಗರಿಯಲ್ಲಿ ‘ರಾಗಾ’

Webdunia
ಶನಿವಾರ, 6 ಮೇ 2023 (20:24 IST)
ಇಂದು ಕುಂದಾನಗರಿ ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ, ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ. ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ಯಮಕನಮರಡಿ ಶಾಸಕ ಸತೀಶ್​​ ಜಾರಕಿಹೊಳಿ ಕ್ಷೇತ್ರವಾಗಿದ್ದು, ಇಂದು ರಾಹುಲ್,​​​ ಸತೀಶ್​ ಜಾರಕಿಹೊಳಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ, ಬಿಜೆಪಿಗೆ ಟಕ್ಕರ್​ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments