Webdunia - Bharat's app for daily news and videos

Install App

ಇಬ್ಬರು ಗಂಡಂದಿರಿಗೆ ಒಬ್ಬಳೇ ಹೆಂಡತಿ – ಮಾರಾಮಾರಿ ಆಗಿದ್ದೇಕೆ?

Webdunia
ಗುರುವಾರ, 23 ಜನವರಿ 2020 (16:01 IST)
ಇಬ್ಬರು ಗಂಡಂದಿರು ಹೆಂಡತಿಯೊಬ್ಬಳಿಗಾಗಿ ಮಾರಾಮಾರಿ ನಡೆಸಿದ ಘಟನೆ ನಡೆದಿದೆ.

ಹೆಂಡತಿಯೊಬ್ಬಳಿಗಾಗಿ ನಡೆದ ಗಲಾಟೆಯಲ್ಲಿ ಮೊದಲ ಗಂಡ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಇರ್ಫಾನ್ ಕೊಲೆಯಾಗಿದ್ದಾನೆ.

ಕೊಲೆಯಾದ ಇರ್ಫಾನ್ ಈ ಹಿಂದೆ ಇಲೋಪರ್ ಭಾನು ಎಂಬುವಳನ್ನು ಮದುವೆಯಾಗಿದ್ದನು. ಆದರೆ ಪತ್ನಿ ಅಕ್ರಮ ಸಂಬಂಧ ಹೊಂದಿದ ವಿಷಯ ತಿಳಿದು ಆಕೆಯನ್ನು ಬಿಟ್ಟಿದ್ದನು.

ಇಲೋಪರ್ ಭಾನು ತೌಸಿಫ್ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಹೀಗಾಗಿ ತೌಸಿಫ್ ನ ಮನೆ ಮುಂದೆ ಬಂದು ಇರ್ಫಾನ್ ಜಗಳ ತೆಗೆದಿದ್ದನು. ಮಾರಾಮಾರಿಯಲ್ಲಿ ಇರ್ಫಾನ್ ಕೊಲೆಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments