Webdunia - Bharat's app for daily news and videos

Install App

ಉದ್ಯಮಿ ಅದಾನಿಗೆ ಚೀನಾ ನಂಟು ಆರೋಪ

Webdunia
ಬುಧವಾರ, 12 ಏಪ್ರಿಲ್ 2023 (14:20 IST)
ಉದ್ಯಮಿ ಗೌತಮ್‌ ಅದಾನಿಗೆ ಚೀನಾ ನಂಟಿದೆ. ಆದರೂ ಅವರಿಗೆ ಭಾರತದಾದ್ಯಂತ ಬಂದರುಗಳನ್ನು ನಿರ್ವಹಣೆ ಮಾಡಲು ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, APM ಟರ್ಮಿನಲ್ಸ್‌ ಮ್ಯಾನೇಜ್‌ಮೆಂಟ್‌ ಮತ್ತು ತೈವಾನ್‌ನ ವಾನ್‌ ಹೈ ಲೈನ್ಸ್‌ ಪಾಲುದಾರಿಕೆಯ ಕಂಪನಿಯೊಂದಕ್ಕೆ ಭದ್ರತಾ ನಿರಾಕ್ಷೇಪಣಾ ಪತ್ರ ನೀಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.. ವಾನ್‌ ಹೈನ ನಿರ್ದೇಶಕ ಮತ್ತು ಚೀನಾ ಕಂಪನಿಯೊಂದರ ನಂಟಿನ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಚೀನಾದ ಯಾವುದೇ ಸಂಸ್ಥೆಗಳು ಅಥವಾ ಚೀನಾ ನಂಟಿನ ಯಾವುದೇ ಕಂಪನಿಗಳಿಗೆ ಭಾರತದ ಬಂದರುಗಳ ನಿರ್ವಹಣೆ ನೀಡಬಾರದು ಎಂಬುದು ಸರ್ಕಾರದ ನೀತಿ.. ಇದೇ ಕಾರಣಕ್ಕಾಗಿ ಅದಾನಿ ಒಡೆತನದ ಕಂಪನಿಯೊಂದಕ್ಕೆ ಜವಾಹರ್‌ಲಾಲ್‌ ನೆಹರು ಬಂದರಿನ ನಿರ್ವಹಣೆ ಗುತ್ತಿಗೆ ನೀಡಿರಲಿಲ್ಲ. ಇದು ಚೀನಾ ಕಂಪನಿಗಳ ಜೊತೆ ಗೌತಮ್ ಅದಾನಿ ನಂಟನ್ನು ಸಾಬೀತುಪಡಿಸುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments