Webdunia - Bharat's app for daily news and videos

Install App

ಉರಿಗೌಡ- ನಂಜೇಗೌಡ ಕುರಿತು ಮುನಿರತ್ನ ಚಿತ್ರ

Webdunia
ಶುಕ್ರವಾರ, 17 ಮಾರ್ಚ್ 2023 (21:11 IST)
ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ- ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ. ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕಾ ಸಚಿವ ಮುನಿರತ್ನ. ಈ ಸಿನಿಮಾ ಮಾಡಲೆಂದು ಅವರು ಎರಡು ಟೈಟಲ್ ಅನ್ನು ರಿಜಿಸ್ಟರ್ ಕೂಡ ಮಾಡಿಸಿದ್ದಾರೆ.. ಕುರುಕ್ಷೇತ್ರ ಸೇರಿದಂತೆ ಹಲವು ಭಾರೀ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಮುನಿರತ್ನ, ಈ ಬಾರಿ ವಿವಾದಿದ ವ್ಯಕ್ತಿಗಳ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಉರಿಗೌಡ –ನಂಜೇಗೌಡ’ ಅಥವಾ ‘ನಂಜೇಗೌಡ-ಉರಿಗೌಡ’ ಎನ್ನುವ ಹೆಸರನ್ನೂ ಇಡಲಿದ್ದಾರೆ. ನಿನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments