Webdunia - Bharat's app for daily news and videos

Install App

ಎಸ್.ಗುರುಚರಣ್​​ JDS ಸೇರ್ಪಡೆ

Webdunia
ಗುರುವಾರ, 20 ಏಪ್ರಿಲ್ 2023 (20:02 IST)
ಮಾಜಿ ಸಿಎಂ S.M. ಕೃಷ್ಣ ಸಹೋದರನ ಪುತ್ರ, ಕಾಂಗ್ರೆಸ್‌ ಟಿಕೆಟ್ ವಂಚಿತ ಎಸ್.ಗುರುಚರಣ್ ಇಂದು ಅಧಿಕೃತವಾಗಿ JDS ಸೇರ್ಪಡೆಯಾಗಿದ್ದಾರೆ.. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಮನೆಯಲ್ಲಿ ಗುರುಚರಣ್ ಕಾಂಗ್ರೆಸ್​ ತೊರೆದು​ JDS ಸೇರ್ಪಡೆಗೊಂಡಿದ್ದಾರೆ.. ಮಾಜಿ ಸಿಎಂ H.D. ಕುಮಾರಸ್ವಾಮಿ ಗುರುಚರಣ್​ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಹಾರ ಹಾಕಿ ಸ್ವಾಗತಿಸಿದ್ದಾರೆ.. HDK , ಶಾಸಕ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಗುರುಚರಣ್​ ಜೆಡಿಎಸ್‌ ಸೇರಿದ್ರು. ಗುರುಚರಣ್ ಮದ್ದೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ರು. ಆದ್ರೆ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments