ಕರೆಂಟ್ ಬಿಲ್ ಕೊಡಬೇಡಿ, ನಾವು ಕಟ್ಟಲ್ಲ

Webdunia
ಶುಕ್ರವಾರ, 19 ಮೇ 2023 (14:04 IST)
ಇನ್ನು ನಾವು ಕೂಡ ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ. ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲ, ಯಾಕಂದ್ರೆ ನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಎಂದು ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments