Webdunia - Bharat's app for daily news and videos

Install App

ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ

Webdunia
ಸೋಮವಾರ, 16 ಜುಲೈ 2018 (11:27 IST)
ರಾಜ್ಯಾದ್ಯಂತ ಹೋರಾಟದ ಕಿಚ್ಚು ಹಚ್ಚಿಸಿರುವ ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷಗಳು ತುಂಬಿದವು. ಕುಡಿಯುವ ನೀರಿಗಾಗಿನ ಹೋರಾಟಕ್ಕೆ ಸ್ಪಂದನೆ ಸಿಗದೇ ಇರುವುದರಿಂದ ಹೋರಾಟದ ಕಿಚ್ಚು ಇಂದಿನಿಂದ ನಾಲ್ಕನೇ ವರ್ಷಕ್ಕೆ ಕಾಲಿರಿಸಿದೆ.

ಮಹದಾಯಿ ಕಳಸಾ ಬಂಡೂರಿ ಹೋರಾಟ ಇಂದಿಗೆ ಮೂರು ವರ್ಷ ಪೂರೈಸಿದೆ. ನಾಲ್ಕನೆ ವರ್ಷಕ್ಕೆ ಹೋರಾಟ ಮುಂದುವರಿದೆ. ಕುಡಿಯುವ ನೀರಿನ ಹೋರಾಟಕ್ಕೆ ಸ್ಪಂದಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕ್ರಮದಿಂದ ರೋಸಿ ಹೋಗಿರುವ ರೈತರು ಮೂರು ವರ್ಷ ತುಂಬುತ್ತಿರುವ  ಹಿನ್ನೆಲೆ ವಿನೂತನ ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.

10 ಸಾವಿರಕ್ಕೂ ಹೆಚ್ಚು ಜನರಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ವಿವಿಧ ಹಿಂದೂಪರ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಸದಸ್ಯರಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಕೆಯಾಗಲಿವೆ. ಮಹದಾಯಿ ಮತ್ತು ಕಳಸಾ ಬಂಡೂರಿ ಸಮಸ್ಯೆ ಇತ್ಯರ್ಥಪಡಿಸಲು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments