Select Your Language

Notifications

webdunia
webdunia
webdunia
webdunia

ಕಾರ್ಯಕರ್ತರೊಂದಿಗೆ ಅಶೋಕ್ ಜಯರಾಂ ಸಭೆ

ಕಾರ್ಯಕರ್ತರೊಂದಿಗೆ ಅಶೋಕ್ ಜಯರಾಂ ಸಭೆ
mandya , ಮಂಗಳವಾರ, 25 ಏಪ್ರಿಲ್ 2023 (19:20 IST)
ಮಂಡ್ಯದಲ್ಲಿ ಈ ಬಾರಿ ಕಮಲ ಅರಳಿಸಲು ಬಿಜೆಪಿ ತಯಾರಿ ನಡೆಸಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಸಮಾಲೋಚನೆ ನಡೆಸಿದ್ದಾರೆ.. ಮರಿಗೌಡ ಬಡಾವಣೆಯ, ಕೆರಗೋಡು ಕೃಷ್ಣಪ್ಪ ಮತ್ತು ಅಭಿಷೇಕ್​ ಮನೆಗೆ ಅಶೋಕ್​​ ಜಯರಾಮ್​​ ಭೇಟಿ ನೀಡಿದ್ದು, ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಡಾವಣೆಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಅಶೋಕ್ ಜಯರಾಮ್ ಕಚೇರಿ ಆವರಣದಲ್ಲಿ, ಮಂಡ್ಯ ತಾಲ್ಲೂಕು ಕೆರಗೋಡು ಹೋಬಳಿಯ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು.

Share this Story:

Follow Webdunia kannada

ಮುಂದಿನ ಸುದ್ದಿ

ತಾ.ಪಂ ಇಒ ವೆಂಕಟೇಶಪ್ಪ ಮನೆ ಮೇಲೆ ದಾಳಿ