Webdunia - Bharat's app for daily news and videos

Install App

ನಾಳೆ ಕೆಪಿಸಿಸಿ ಅಧ್ಯಕ್ಷ ಘೋಷಣೆ?: ಪ್ರಮುಖ ನಾಯಕರ ತೀವ್ರ ಪೈಪೋಟಿ

Webdunia
ಭಾನುವಾರ, 28 ಮೇ 2017 (12:51 IST)
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಚುರುಕು ಪಡೆದಿದೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ರಾಜ್ಯ ನಾಯಕರ ಸಭೆ ನಡೆಸುತ್ತಿದ್ದು, ಬಹುತೇಕ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ, ಪರಮೇಶ್ವರ್. ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಸೇರಿ ಪ್ರಮುಖ ನಾಯಕರು ಇಂದು ದೆಹಲಿಗೆ ತೆರಳುತ್ತಿದ್ದಾರೆ.

ಈ ಮಧ್ಯೆ, ಹಾಲಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮತ್ತು ಸಚಿವ ಡಿ..ಕೆ. ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ಇದೆ ಎನ್ನಲಾಗುತ್ತಿದ್ದು, ಅಧ್ಯಕ್ಷ ಸ್ಥಾನಕ್ಕೆ ಭಾರೀ ಲಾಬಿ ನಡೆದಿದೆ. ಬೆಳ್ಳ ಬೆಳಗ್ಗೆ ಸಚಿವ ಡಿ.ಕೆ. ಶಿವಕುಮಾರ್ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

ಇತ್ತ, ನಿನ್ನೆ ರಾತ್ರಿಯೇ ಸಿಎಂ ಸಿದ್ದರಾಮಯ್ಯ ಜೊತೆಯೂ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ನೀಡಿದ್ದ ಚುನಾವಣಾಉಸ್ತುವಾರಿಯನ್ನ ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ನನಗೊಂದು ಅವಕಾಶ ಕೊಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನ ಪರಿಗಣಿಸುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments