Webdunia - Bharat's app for daily news and videos

Install App

ಗ್ಯಾರೆಂಟಿಗಳಿಂದ ಬಡವಾಯ್ತಾ ಸರ್ಕಾರ..!

geetha
ಭಾನುವಾರ, 18 ಫೆಬ್ರವರಿ 2024 (18:24 IST)
ತುಮಕೂರು :ರಾಜ್ಯ ಸರ್ಕಾರವು ಸಿದ್ದಗಂಗಾ ಮಠದ ಬಳಿ ಅಕ್ಕಿ ಸಾಲ ಪಡೆದಿರುವ ವಿಷಯ ಬೆಳಕಿಗೆ ಬಂದಿದೆ. ಇದರಿಂದಾಗಿ ಗ್ಯಾರೆಂಟಿ ಯೋಜನೆಗಳಿಂದಾಗಿ ಸರ್ಕಾರ ದಿವಾಳಿ ಸ್ಥಿತಿ ತಲುಪಿದೆಯೇ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಸರ್ಕಾರದಿಂದ ಸಕಾಲಕ್ಕೆ ಪಡಿತರ ಪೂರೈಕೆಯಾಗದ ಹಿನ್ನೆಲಯಲ್ಲಿ ಸರ್ಕಾರಿ ಅಧಿಕಾರಿಗಳು ಮಠ ಮೊರೆ ಹೋಗಿದ್ದಾರೆ. ಕಳೆದ ಎರಡು ಮೂರು ತಿಂಗಳಿಂದ ಹಿಂದುಳಿದ ವರ್ಗಗಳ ಹಾಸ್ಟೆಲ್‌ ಗಳಿಗೆ ಅಕ್ಕಿ ಪೂರೈಸುತ್ತಿರುವ ವಿಷಯವನ್ನು ಸಿದ್ದಗಂಗಾ ಮಠದ ಆಡಳಿತಾಧಿಕಾರಿಗಳು ಖಚಿತಪಡಿಸಿದ್ದಾರೆ.

ಹಲವು ಬಾರಿ ಸರ್ಕಾರ ಶಾ ಲೆ ಮತ್ತು ಹಾಸ್ಟೆಲ್‌ ಗಳಿಗೆ ಪೂರೈಸಲು ನಮ್ಮ ಬಳಿ ಅಕ್ಕಿ ಸಾಲ ಪಡೆದಿದೆ. ಇದರ ಲೆಕ್ಕವೇ ಇಲ್ಲ ಎಂದು ಆಡಳಿತಾಧಿಕಾರಿಗಳು ಹೇಳಿದ್ದು‌, ಖಚಿತ ಅಂಕಿಅಂಶ ನೀಡಲು ನಿರಾಕರಿಸಿದ್ದಾರೆ. ಪ್ರತಿ ತಿಂಗಳೂ ಸರಿಸುಮಾರು 500 ಅಕ್ಕಿ ಚೀಲ ಸಾಲ ಪಡೆಯಲಾಗುತ್ತಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments