Webdunia - Bharat's app for daily news and videos

Install App

ಜಮೀರ್​ ಅಹ್ಮದ್​ ಖಾನ್​​ ಒಬ್ಬ ಹುಚ್ಚ - MPR

Webdunia
ಗುರುವಾರ, 30 ನವೆಂಬರ್ 2023 (15:22 IST)
ಸಚಿವ ಜಮೀರ್​ ಅಹ್ಮದ್​ ಖಾನ್​​ ಒಬ್ಬ ಹುಚ್ಚ.. ಆತ ಹುಚ್ಚನಂತೆ ಮಾತನಾಡುತ್ತಾನೆ ಎಂದು ದಾವಣಗೆರೆ ಜಿಲ್ಲೆಯ ಸವಳಂಗ ಗ್ರಾಮದಲ್ಲಿ ಮಾಜಿ ಸಚಿವ M.P.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಪುಲ್ವಾಮ ಘಟನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನ ಬ್ರಿಟಿಷರಿಗೆ ಹೋಲಿಕೆ ಮಾಡುವ ಶಾಸಕ ಬಾಲಕೃಷ್ಣಗೆ ನಾಚಿಕೆ ಆಗಬೇಕು.. ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಅಂತಾರೆ.. ಕೆಲ ಶಾಸಕರು ಇಂಥವರೇ ಸಿಎಂ ಆಗಬೇಕೆಂದು ಹೇಳುತ್ತಿದ್ದಾರೆ.. ಸ್ವಯಂ ಅಪರಾಧದಿಂದ ಕಾಂಗ್ರೆಸ್​​​ ಸರ್ಕಾರ ಪತನವಾಗುತ್ತದೆ.. ಆಡಳಿತ ವೈಫಲ್ಯದಿಂದ ಕಾಂಗ್ರೆಸ್ ಶಾಸಕರೇ ರಾಜೀನಾಮೆ ನೀಡುತ್ತಾರೆ.. ಬಿಜೆಪಿ ಆಪರೇಷನ್ ಮಾಡಲ್ಲ, ಕಾಂಗ್ರೆಸ್ ಶಾಸಕರೇ ಬೇಸತ್ತು ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments