Webdunia - Bharat's app for daily news and videos

Install App

ಜಿಂದಾಲ್‍ ಗೆ ಭೂಮಿ ಮಾರಾಟ ವಿಚಾರ; ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಪ್ರತಿಭಟನೆಗೆ ಮುಂದಾದ ಬಿಜೆಪಿ

Webdunia
ಶುಕ್ರವಾರ, 14 ಜೂನ್ 2019 (12:19 IST)
ಬೆಂಗಳೂರು : ಜಿಂದಾಲ್‍ ಗೆ  ಭೂಮಿ ಮಾರಾಟ, ಬರ ನಿರ್ವಹಣೆ ವೈಫಲ್ಯ ಸೇರಿ ನಾನಾ ವಿಷಯಗಳಿಗೆ ಸಂಬಂಧಿಸಿದಂತೆ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ 2 ದಿನಗಳ ಕಾಲ ಅಹೋರಾತ್ರಿ ಧರಣಿ ಹಮ್ಮಿಕೊಂಡಿದೆ ಎನ್ನಲಾಗಿದೆ.




ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿಯನ್ನು ಅತಿ ಕಡಿಮೆ ದರಕ್ಕೆ ಮಾರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ. ಬಿಜೆಪಿಯ ಎಲ್ಲ ಶಾಸಕರು, ಪರಿಷತ್ ಸದಸ್ಯರು, ಪಾಲಿಕೆ ಸದಸ್ಯರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬಮಾಹಿತಿ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments