Select Your Language

Notifications

webdunia
webdunia
webdunia
webdunia

ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೈ ಪಡೆ ತಿರುಗೇಟು

ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೈ ಪಡೆ ತಿರುಗೇಟು
ಹುಬ್ಬಳ್ಳಿ , ಸೋಮವಾರ, 13 ಮೇ 2019 (11:29 IST)
ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಭರ್ಜರಿಯಾಗಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಯಾವುದೇ ಕೆಲಸ ಮಾಡಿಲ್ಲಾ ಎಂಬ ಎಚ್. ವಿಶ್ವನಾಥ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಈ ರೀತಿಯಲ್ಲಿ ಹೇಳಿಕೆ ಕೊಡುವ ಮುನ್ನಾ ವಿಚಾರ ಮಾಡಬೇಕು. ಜೆಡಿಎಸ್ ನ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇರುವವರು ಈ ರೀತಿಯಲ್ಲಿ ಹೇಳಿಕೆ ಕೊಡಬಾರದು.

webdunia
ಅನಗತ್ಯ ಮಾತಾನಾಡಬಾರದು. ಮೊದಲು ಮೈತ್ರಿ ಧರ್ಮ ಪಾಲನೆ ಮಾಡಬೇಕು. ರಾಜ್ಯದ ಬಗ್ಗೆ ಗಮನ ಕೊಡಬೇಕು ಹೊರತು, ಅನಗತ್ಯ ಹೇಳಿಕೆ ಕೊಡಬಾರದು ಎಂದಿದ್ದಾರೆ.

ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಹಿರಿಯರಾಗಿ ಈ ರೀತಿಯಲ್ಲಿ ಹೇಳಿಕೆ ಕೊಡುವುದು ಸರಿಯಲ್ಲ. ನಾವು ಎಷ್ಟು ಸೀಟ್ ಗೆದ್ದಿದ್ದೇವೆ ಎಂಬುದು ಈಗ ಅಪ್ರಸ್ತುತ. ನಾವು ಈಗ ಎಷ್ಟು ಸೀಟ್ ಗೆಲ್ಲುತ್ತೇವೆ ಎನ್ನುವುದು ಮುಖ್ಯ ಅಂತ ಹೇಳಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವನಾಥ್, ಸಿದ್ದರಾಮಯ್ಯ ಅವರ ಕುರಿತು ಸತ್ಯವಾದ ಮಾತು ಹೇಳಿದ್ದಾರೆ- ಶೋಭಾ ಕರಂದ್ಲಾಜೆ