Webdunia - Bharat's app for daily news and videos

Install App

ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೈ ಪಡೆ ತಿರುಗೇಟು

Webdunia
ಸೋಮವಾರ, 13 ಮೇ 2019 (11:29 IST)
ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಭರ್ಜರಿಯಾಗಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಯಾವುದೇ ಕೆಲಸ ಮಾಡಿಲ್ಲಾ ಎಂಬ ಎಚ್. ವಿಶ್ವನಾಥ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಈ ರೀತಿಯಲ್ಲಿ ಹೇಳಿಕೆ ಕೊಡುವ ಮುನ್ನಾ ವಿಚಾರ ಮಾಡಬೇಕು. ಜೆಡಿಎಸ್ ನ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇರುವವರು ಈ ರೀತಿಯಲ್ಲಿ ಹೇಳಿಕೆ ಕೊಡಬಾರದು.

ಅನಗತ್ಯ ಮಾತಾನಾಡಬಾರದು. ಮೊದಲು ಮೈತ್ರಿ ಧರ್ಮ ಪಾಲನೆ ಮಾಡಬೇಕು. ರಾಜ್ಯದ ಬಗ್ಗೆ ಗಮನ ಕೊಡಬೇಕು ಹೊರತು, ಅನಗತ್ಯ ಹೇಳಿಕೆ ಕೊಡಬಾರದು ಎಂದಿದ್ದಾರೆ.

ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಹಿರಿಯರಾಗಿ ಈ ರೀತಿಯಲ್ಲಿ ಹೇಳಿಕೆ ಕೊಡುವುದು ಸರಿಯಲ್ಲ. ನಾವು ಎಷ್ಟು ಸೀಟ್ ಗೆದ್ದಿದ್ದೇವೆ ಎಂಬುದು ಈಗ ಅಪ್ರಸ್ತುತ. ನಾವು ಈಗ ಎಷ್ಟು ಸೀಟ್ ಗೆಲ್ಲುತ್ತೇವೆ ಎನ್ನುವುದು ಮುಖ್ಯ ಅಂತ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments