Webdunia - Bharat's app for daily news and videos

Install App

ದೆಹಲಿಯಲ್ಲಿ ಕಾಂಗ್ರೆಸ್​ ಹೈವೋಲ್ಟೇಜ್​ ಮೀಟಿಂಗ್​​

Webdunia
ಸೋಮವಾರ, 10 ಏಪ್ರಿಲ್ 2023 (16:51 IST)
ಮೊದಲೆಲ್ಲಾ ಚುನಾವಣ ದಿನಾಂಕ ಹತ್ತಿರವಿರುವಾಗ ಟಿಕೆಟ್​ ಬಿಡುಗಡೆ ಮಾಡ್ತಿದ್ದ ಕಾಂಗ್ರೆಸ್​​ ಇದೀಗ 3 ಹಂತದಲ್ಲಿ ಟಿಕೆಟ್​ ರಿಲೀಸ್​ಗೆ ತಯಾರಿ ನಡೆಸಿ, 2 ಪಟ್ಟಿ ಬಿಡುಗಡೆ ಮಾಡಿದೆ.. ಪಟ್ಟಿ ಬಿಡುಗಡೆಯಾಗ್ತಿದ್ದಂತೆ ಟಿಕೆಟ್​​ ವಂಚಿತರು ಬಂಡಾಯ ಸಾರುತ್ತಿದ್ದಾರೆ.. ಕಾಂಗ್ರೆಸ್​ ಅಂತಿಮ ಪಟ್ಟಿ ಬಿಡುಗಡೆಗೆ ದೆಹಲಿಯಲ್ಲಿ ಸಂಜೆ 4 ಗಂಟೆಗೆ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅಂತಿಮ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್​​ ಸಿಂಗ್​ ಸುರ್ಜೇವಾಲ ಭಾಗಿಯಾಗಲಿದ್ದು, KPCC ಅಧ್ಯಕ್ಷ D.K. ಶಿವಕುಮಾರ್​​, ವಿಪಕ್ಷ ನಾಯಕ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಸಭೆ ನಡೆಯಲಿದೆ.. ಈಗಾಗಲೇ 166 ಕ್ಷೇತ್ರಗಳಿಗೆ ಕಾಂಗ್ರೆಸ್​​ ಟಿಕೆಟ್​ ಘೋಷಿಸಿದ್ದು, ಉಳಿದ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ.. ಕಾಂಗ್ರೆಸ್​​​ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಗಂಭೀರ ಚರ್ಚೆಯಾಗಲಿದ್ದು, ಈಗಾಗಲೇ ಕಾಂಗ್ರೆಸ್​​ನಲ್ಲಿ ಬಂಡಾಯ ಭುಗಿಲೆದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದೇ ಇದ್ದರೆ.. ಇದು ಬೈರತಿ ಬಸವರಾಜು ಶಪಥ

ಅಂಧೇರಿಯಲ್ಲಿ 15 ನಿಮಿಷ ಸುರಿದ ಮಳೆಗೆ ರೋಡ್‌ನಲ್ಲಿ ನಡೆದಾಡಲು ಪರದಾಡಿದ ಜನರು, Video Viral

Bengaluru Rain, ಮಳೆಯಿಂದ ಹಾನಿಗೀಡಾದ ಕೆಲ ಸ್ಥಳಗಳಿಗೆ ಸಿಎಂ ಭೇಟಿ, ಅಹವಾಲು ಸ್ವೀಕಾರ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments