Select Your Language

Notifications

webdunia
webdunia
webdunia
webdunia

ನಾಳೆ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ..!

ನಾಳೆ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ..!
bangalore , ಗುರುವಾರ, 28 ಸೆಪ್ಟಂಬರ್ 2023 (20:00 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನಲೆಯಲ್ಲಿ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಮೈಸೂರಿನಿಂದ ತೆರಳುವ ರೈಲು ತಡೆಯಲು ರೈತರು ಪ್ಲಾನ್ ಮಾಡಿಕೊಂಡಿದ್ದಾರೆ. ಹೀಗಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ರೈಲುಗಳ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮೈಸೂರು- ಬೆಂಗಳೂರು ಮಾರ್ಗದ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈತರು ನಿರ್ಧರಿಸಿದ್ದಾರೆ. ಹೀಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವ ರೈಲಿನ ಸಮಯ ವ್ಯತ್ಯಯ ಉಂಟಾಗಲಿದೆ.ಹಾಗಾಗಿ ನಾಳಿನ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಜಲವಿವಾದದಲ್ಲಿ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ- ಕೋಟ ಶ್ರೀನಿವಾಸ