Webdunia - Bharat's app for daily news and videos

Install App

ನೂರಾರು ‘ಕೈ’ ಕಾರ್ಯಕರ್ತರು BJP ಸೇರ್ಪಡೆ

Webdunia
ಶುಕ್ರವಾರ, 5 ಮೇ 2023 (15:20 IST)
ಚುನಾವಣೆ ಸಮೀಪಿಸಿದ್ರೂ ಸಹ ಟಿಕೆಟ್​ ವಂಚಿತ ಅಭ್ಯರ್ಥಿಗಳ ಭಿನ್ನಮತ ಶಮನವಾಗಿಲ್ಲ. ನಾಮಪತ್ರ ಹಿಂಪಡೆದ ತರುವಾಯ ಭಿನ್ನಮತ ಭಾಗಶಃ ಕಡಿಮೆಯಾಗಿತ್ತು.. ಆದರೆ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ..
ಕಾಂಗ್ರೆಸ್‌ ಕಾರ್ಯಕರ್ತರು ರಾತ್ರೋ ರಾತ್ರಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.. 150ಕ್ಕೂ ಹೆಚ್ಚು ಕಾಂಗ್ರೆಸ್​​ ಕಾರ್ಯಕರ್ತರು BJPಗೆ ಸೇರ್ಪಡೆಗೊಂಡಿದ್ದಾರೆ.. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​​ ಅಭ್ಯರ್ಥಿ ರಾಜೀವ್‌ಗೌಡ ವಿರುದ್ಧ ಕಾರ್ಯಕರ್ತರು ಮುನಿಸಿಕೊಂಡಿದ್ದಾರೆ.. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತರು ಕೇಸರಿ ಪಡೆ ಸೇರ್ಪಡೆಯಾದ್ರು. ಹೊರಗಡೆಯಿಂದ ಬಂದವರಿಗೆ ಮಾನ್ಯತೆ ಕೊಡಲ್ಲ ಎಂದು ಕಾಂಗ್ರೆಸ್​​ ಕಾರ್ಯಕರ್ತರು ಮುನಿಸಿಕೊಂಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments