Webdunia - Bharat's app for daily news and videos

Install App

ಪತ್ನಿ ವಿಚಾರಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಸಾಧ್ಯತೆ

Sampriya
ಶನಿವಾರ, 26 ಅಕ್ಟೋಬರ್ 2024 (15:14 IST)
ಮೈಸೂರು: ಮುಡಾ ಹಗರಣ ಸಂಬಂದ ಪತ್ನಿ ಪಾರ್ವತಿ ವಿಚಾರಣೆ ಎದುರಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತರು ಸಮನ್ಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು  ತಿಳಿಸಿವೆ.

ಎ1 ಆರೋಪಿಯಾಗಿರುವ ಪಾರ್ವತಿ ಅವರನ್ನು ನಿನ್ನೆ ಮೂರು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇದೀಗ ಪಾರ್ವತಿ ಅವರ ಹೇಳಿಕೆ ಆಧಾರದ ಮೇಲೆ ಸಿದ್ಧರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.

ಮೂರನೇ ಆರೋಪಿ ಸಿದ್ದರಾಮಯ್ಯನವರ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ಜೆ.ದೇವರಾಜು ಅವರನ್ನು ಲೋಕಾಯುಕ್ತ ವಿಚಾರಣೆಗೊಳಪಡಿಸಿದೆ. ದೀಪಾವಳಿ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ಒಳಪಡಿಸಲು ತನಿಖಾ ತಂಡ ಚಿಂತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಪ್ರಕರಣ ಸಂಬಂಧ ಡಿಸೆಂಬರ್ 25ರೊಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments