Select Your Language

Notifications

webdunia
webdunia
webdunia
webdunia

ಪೊಲೀಸರು ಸ್ಫೋಟದ ಹಿನ್ನೆಲೆ ಬಗ್ಗೆ ಬೆದಿಸುತ್ತಿದ್ದಾರೆ- ಆರಗ ಜ್ಞಾನೇಂದ್ರ

ಪೊಲೀಸರು ಸ್ಫೋಟದ ಹಿನ್ನೆಲೆ ಬಗ್ಗೆ ಬೆದಿಸುತ್ತಿದ್ದಾರೆ
shivamoga , ಭಾನುವಾರ, 20 ನವೆಂಬರ್ 2022 (14:10 IST)
ಮಂಗಳೂರಿನಲ್ಲಿ ನಿನ್ನೆ ನಡೆದ ಆಟೋ ರಿಕ್ಷಾ ಸ್ಫೋಟ ಘಟನೆಯ ಬಗ್ಗೆ, ರಾಜ್ಯ ಪೊಲೀಸರು, ತೀವ್ರ ತನಿಖೆ ಕೈಗೊಂಡಿದ್ದಾರೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದು,ಇದೊಂದು, ಭಯೋತ್ಪಾದನೆ ಸಂಬಂಧಿತ ಘಟನೆಯಾಗಿರಬಹುದು ಎಂಬ ಶಂಕೆ ಇದೆ.ರಾಜ್ಯ ಪೊಲೀಸರ ಜತೆ, ಕೇಂದ್ರ ತನಿಖಾ ತಂಡಗಳೂ ಕೈ ಜೋಡಿಸಲಿವೆ ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಲ ಕಂತು ಕಟ್ಟು ಇಲ್ಲಾಂದ್ರೆ ಸತ್ತೋಗು.. ಎಲ್ಲಾ ಮನ್ನಾ ಆಗುತ್ತೆ...!