Webdunia - Bharat's app for daily news and videos

Install App

ಪ್ರಚಾರಕ್ಕೆ ಬಂದ ನಿಖಿಲ್​ಗೆ ತರಾಟೆ

Webdunia
ಸೋಮವಾರ, 10 ಏಪ್ರಿಲ್ 2023 (19:40 IST)
ಪ್ರಚಾರಕ್ಕೆ ಬಂದ JDS ನಾಯಕ, ನಟ ನಿಖಿಲ್ ಕುಮಾರಸ್ವಾಮಿಗೆ ರಾಮನಗರದ ದೊಡ್ಡಬಾದಿಗೆರೆ ಗ್ರಾಮದ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಲಭೂತ ಸೌಕರ್ಯ ಒದಗಿಸದೇ ಪ್ರಚಾರಕ್ಕೆ ಬಂದ್ರೆ ಯಾರೂ ವೋಟ್ ಕೊಡಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ನಮಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ. ನಿಮ್ಮ ತಾಯಿ ಅನಿತಾ ಕುಮಾರಸ್ವಾಮಿ ಬಂದು ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕೆಲಸ ಪೂರ್ಣ ಆಗಿಲ್ಲ, ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಾಗಾಗಿ ನಾವು ಮತ ಹಾಕಲ್ಲ ಎಂದು ಮಹಿಳೆಯರು ನಿಖಿಲ್​​ಗೆ ಹಿಗ್ಗಾಮುಗ್ಗ ಕ್ಲಾಸ್​ ತೆಗೆದುಕೊಂಡಿದ್ದಾರೆ.. ಈ ವೇಳೆ ನಿಖಿಲ್ ಸಮಾಧಾನದಿಂದಲೇ ಮಹಿಳೆಯರ ಅಳಲನ್ನು ಆಲಿಸಿದ್ದಾರೆ, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments