Webdunia - Bharat's app for daily news and videos

Install App

ಪ್ರಿಯಾಂಕ್​​ ಖರ್ಗೆ ವಿರುದ್ಧ ಜಾಧವ್ ವಾಗ್ದಾಳಿ

Webdunia
ಸೋಮವಾರ, 1 ಮೇ 2023 (20:10 IST)
ಪ್ರಧಾನಿ ನರೇಂದ್ರ ಮೋದಿ ನಾಲಾಯಕ್​​ ಎಂಬ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಸಂಸದ ಡಾ ಉಮೇಶ್ ಜಾಧವ್ ತಿರುಗೇಟು ನೀಡಿದ್ದಾರೆ. ಕಲಬುರಗಿಯ ಚಿಂಚೋಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರಿಗೆ ಕೆಟ್ಟ ಕಾಲ ಬಂದಿದೆ.. ಕಾಂಗ್ರೆಸ್ ಖತಮ್ ಆಗೋ ಕಾಲ ಸನ್ನಿಹಿತವಾಗಿದೆ. ನಾವು ಮಹಾಪುರುಷರನ್ನ ನೋಡಿಲ್ಲ.. ಇಂದು ಮೋದಿ ರೂಪದಲ್ಲಿ ಮಹಾ ಪುರುಷರನ್ನ ನೋಡುತ್ತಿದ್ದೇವೆ. ಮೋದಿಯವರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಸರ್ಪ ಎಂದಿದ್ದಾರೆ. ತಂದೆ-ಮಗನ ಹೇಳಿಕೆಗೆ ಜನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದು ಸಂಸದ ಡಾ ಉಮೇಶ್ ಜಾಧವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments