Webdunia - Bharat's app for daily news and videos

Install App

ಬನ್ರೋ ನನ್ ಮಕ್ಳಾ ಯಾರು ಬರ್ತೀರೋ ಬನ್ನಿ

Webdunia
ಬುಧವಾರ, 15 ಮಾರ್ಚ್ 2023 (17:18 IST)
ತುಮಕೂರಿನ ಕೊರಟಗೆರೆಯಲ್ಲಿ ನಡೆದ ST ಸಮಾವೇಶದಲ್ಲಿ ಮಾಜಿ ಡಿಸಿಎಂ ಪರಮೇಶ್ವರ್​​​ BJP ಮುಖಂಡ ಅನಿಲ್​​​​ ಕುಮಾರ್​​ಗೆ ಪರೋಕ್ಷವಾಗಿ ಬಹಿರಂಗ ಸವಾಲ್​ ಎಸೆದಿದ್ದಾರೆ.. ಬನ್ರೋ ನನ್ ಮಕ್ಳಾ ಯಾರು ಬರ್ತೀರೋ ಬನ್ನಿ, ನಾನು ಹಠಕ್ಕೆ ಬಿದ್ದಿದ್ದೇನೆ, ನಿಮ್ಮಗಳ ಧೈರ್ಯ ನನಗೆ ಏನಾಗಲ್ಲ, ಯಾವ ಮೀಸೆಗೂ ನಾನು ಹೆದರೋಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಅನಿಲ್ ಕುಮಾರ್​ಗೆ ಡಾ.G.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೇಗಾದರೂ ಮಾಡಿ ಈ ಬಾರಿ ಗೆಲ್ಲಲೇ ಬೇಕೇಂಬ ಆಸೆಯಿಂದ ಎಲ್ಲ ಪಕ್ಷದ ನಾಯಕರುಗಳು ಒಬ್ಬರ ಮೇಲೊಬ್ಬರು ಭಾಷಣದ ಮೂಲಕ ಕೇಸರೆರಚಾಟ ನಡೆಸಿದ್ದಾರೆ. ಅದರಂತೆ ಜಿಲ್ಲೆಯ ಕೊರಟಗೆರೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಮುಖಂಡರ ಸಮಾವೇಶದಲ್ಲಿ ಮಾಜಿ DCM ಪರಮೇಶ್ವರ್ ಅಬ್ಬರದ ಭಾಷಣ ಮಾಡಿದ್ದಾರೆ. ಎಲ್ಲಾ ಸಮುದಾಯಗಳು ಪರಮೇಶ್ವರ್ ಬೇಕು ಎನ್ನುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments