ಬಿಜೆಪಿ ಹಣಿಯಲು ಒಂದಾಗಿ ಎಂದ ಖರ್ಗೆ

Webdunia
ಭಾನುವಾರ, 7 ಅಕ್ಟೋಬರ್ 2018 (19:04 IST)
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ದೂರ ಇಡುವುದಕ್ಕಾಗಿ ಎಲ್ಲ ಪಕ್ಷಗಳು ಒಂದಾಗಬೇಕಿವೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಹೇಳಿದ್ದಾರೆ.

ಮಧ್ಯಪ್ರದೇಶ ಹಾಗೂ ರಾಜಸ್ಥಾನ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆ ಮಾಯಾವತಿ ಹಾಗೂ ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹೇಳಿಕೆ ನೀಡಿರುವ ಬೆನ್ನಲ್ಲೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ರಾಜಕೀಯ ಆಯಾಮ ಮತ್ತು ರಣತಂತ್ರಗಳು ಇರುತ್ತವೆ. ಸಮಾನ ಮನಸ್ಕರು ಒಂದಾಗಬೇಕು. ಸಮಾನ ಮನಸ್ಕರು ಒಂದಾಗುವ ತತ್ವದಲ್ಲಿ ನಾವು ನಂಬಿಕೆ ಇರಿಸಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಮುಂದಿನ ಸುದ್ದಿ
Show comments