Select Your Language

Notifications

webdunia
webdunia
webdunia
webdunia

ಬಿಟ್ ಕಾಯಿನ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ

ಬಿಟ್ ಕಾಯಿನ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ
ಬೆಂಗಳೂರು , ಭಾನುವಾರ, 14 ನವೆಂಬರ್ 2021 (19:05 IST)
ಕರ್ನಾಟಕದ ಸೇರಿದಂತೆ ದೇಶಾದ್ಯಂತ ಬಿಟ್ ಕಾಯಿನ್ ಹಗರಣದ ವಿಚಾರ ಸದ್ದು ಮಾಡುತ್ತಿದೆ. ವಿಚಾರ ರಾಜಕೀಯ ಆರೋಪಗಳಿಗೆ ವೇದಿಕೆಯಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮೌನ ಮುರಿದಿದ್ದಾರೆ.
 
ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿಗಳು, "ಬಿಟ್ ಕಾಯಿನ್ ಹಗರಣದ ಹಿಂದೆ ಯಾರು ಇದ್ದರೂ ಕೂಡಾ ಬಿಡುವುದಿಲ್ಲ, ಖಂಡಿತವಾಗಿಯೂ ಬಲಿ ಹಾಕುತ್ತೇವೆ" ಎಂದು ಹೇಳಿದರು.ಬಿಟ್ ಕಾಯಿನ್ ಹಗರಣ 2016ರಿಂದ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. 2016ರಿಂದ ಇದ್ದಿದ್ದರೆ ನಿಮ್ಮ ಸರ್ಕಾರ ಏಕೆ ತನಿಖೆ ಮಾಡಲಿಲ್ಲ" ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸದಸ್ಯತ್ವಕ್ಕೆ ಗ್ರೀನ್ ಸಿಗ್ನಲ್