Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಯಿಂದ ಮತದಾನ ಬಗ್ಗೆ ಜಾಗೃತಿ

ಬಿಬಿಎಂಪಿ ಯಿಂದ ಮತದಾನ ಬಗ್ಗೆ ಜಾಗೃತಿ
bangalore , ಬುಧವಾರ, 19 ಏಪ್ರಿಲ್ 2023 (19:23 IST)
ಚುನಾವಣೆ ದಿನಾಂಕ ಘೋಷಣೆ ಆದ ಬೆನ್ನಲ್ಲೇ ಮತದಾನ ಜಾಗೃತಿ ಮೂಡಿಸುತ್ತಿರುವ ಬಿಬಿಎಂಪಿ ಇಂದು ಕೂಡ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅರವಿಂದ್ ಲಿಮಿಟೆಡ್‌ ಗಾರ್ಮೆಂಟ್ಸ್ ಗೆ ಭೇಟಿ ನೀಡಿ ಮತದಾನದ ಬಗ್ಗೆ ಅಲ್ಲಿನ ಕೆಲಸಗಾರರಿಗೆ ಅರಿವು ಮೂಡಿಸಿದ್ದಾರೆ, ಇನ್ನೂ ಈ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಭಾಗವಹಿಸಿದ್ದು,ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸುಮಾರು 2000 ಕೆಲಸಗಾರರಿಗೆ ಚುನಾವಣೆಯ ದಿನ‌ ತಪ್ಪದೇ ಮತದಾನ ಮಾಡಲು ವಿನಂತಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಯಲಹಂಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ನಾಮಪತ್ರ ಸಲ್ಲಿಕೆ