Webdunia - Bharat's app for daily news and videos

Install App

ಬಿಲ್ ಕಲೆಕ್ಟರ್​ಗೆ ಗ್ರಾಮಸ್ಥರ ಕ್ಲಾಸ್

Webdunia
ಶುಕ್ರವಾರ, 19 ಮೇ 2023 (13:50 IST)
ಜನರು  ಕರೆಂಟ್ ಬಿಲ್ ಕಾಂಗ್ರೆಸ್​ನವರನ್ನೆ ಕೇಳಿ ಎನ್ನುತ್ತಿದ್ದಾರೆ. ಕಾಂಗ್ರೆಸ್​ಗೆ ಬಹುಮತ ಸಿಕ್ಕ ಹಿನ್ನೆಲೆ ವಿದ್ಯುತ್ ಬಿಲ್ ಪಾವತಿ ಮಾಡಲ್ಲ ಎಂದು ಜನರು ಹೇಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಜಮಾಪುರ ಗ್ರಾಮದಲ್ಲಿ ಜನರು ಬಿಲ್​ ಪಾವತಿ ಮಾಡಿಸಿಕೊಳ್ಳಲು ಬಂದ ಕೆಇಬಿ ಬಿಲ್ ಕಲೆಕ್ಟರ್​ನನ್ನೇ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಕಾಂಗ್ರೆಸ್ ಸರ್ಕಾರ ಬಂದಿದೆ ಅವರ ಬಳಿಯೆ ಬಿಲ್ ತಗೆದುಕೋ ನಾವು ಬಿಲ್ ಕಟ್ಟಲ್ಲ. ಬೇಕಾದರೆ ನಿನ್ನ ಆಫೀಸರ್​ ಬಳಿ ಹೋಗಿ ಹೇಳು” ಎಂದು ಜನರು ಹೇಳುತ್ತಿದ್ದು “ಗ್ರಾಮದಲ್ಲಿ ಯಾರ ಮನೆಗೂ ಹೋಗಿ ಬಿಲ್ ಕೇಳಬೇಡ. ಕಮರ್ಷಿಯಲ್ ಮೀಟರ್ ಗೆ ಮಾತ್ರ ಬಿಲ್ ಕೇಳು ಮನೆಗಳ ತಂಟೆಗೆ ಬರಬೇಡ” ಎಂದು ಬಿಲ್ ಕಲೆಕ್ಟರ್​ಗೆ ಜನರು ಕ್ಲಾಸ್ ಕೂಡ ತಗೆದುಕೊಂಡಿದ್ದಾರೆ. ಇಷ್ಟು ನಡೆದು ಬಿಲ್ ಕಲೆಕ್ಟರ್​ರನ್ನು ಗ್ರಾಮದಿಂದ ಗ್ರಾಮಸ್ಥರು ಹೊರ ಕಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments