Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಆಗಮಿಸಿದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಂಗಳೂರಿಗೆ ಆಗಮಿಸಿದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್
bangalore , ಭಾನುವಾರ, 18 ಸೆಪ್ಟಂಬರ್ 2022 (20:59 IST)
ಬೆಂಗಳೂರಿನ ಕಲಾಸಿಪಾಳ್ಯದ ಶ್ರೀ ಧರ್ಮರಾಯಸ್ವಾಮಿ ದೇವಸ್ಥನಕ್ಕೆ, ಇಂದು ಮೈಸೂರು  ಮಹಾರಾಜರಾದ ಶ್ರೀ ಶ್ರೀ ಶ್ರೀ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಭೇಟಿ ನೀಡಿದರು. ಕಲಾಸಿಪಾಳ್ಯ ಕರಗದ ಇತಿಹಾಸ ಸಾರುವ ಪಾಂಚಾಲಿ ಶಪಥ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.ಇದಕ್ಕೆ ದೇವಸ್ಥಾನದ ಅರ್ಚಕರು ಮತ್ತು ಸ್ಥಳೀಯರು ಎಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರೈತ ಮುಖಂಡರಿಂದ 26 ಕ್ಕೆ ವಿಧಾನಸೌಧ ಚಲೋ ಕಾರ್ಯಕ್ರಮ