Webdunia - Bharat's app for daily news and videos

Install App

ಮತದಾನ ಪ್ರಕ್ರಿಯೆ ಮುಕ್ತಾಯ: ಸಂಜೆ 5ರವರೆಗೆ ರಾಜ್ಯದಲ್ಲಿ ಶೇ 63.69ರಷ್ಟು ಮತದಾನ

Sampriya
ಶುಕ್ರವಾರ, 26 ಏಪ್ರಿಲ್ 2024 (18:15 IST)
Photo Courtesy X
ಬೆಂಗಳೂರು: ಇಂದು ಬೆಳಗ್ಗೆ 7 ಗಂಟೆಗೆ ಕರ್ನಾಟಕದಲ್ಲಿ ಆರಂಭವಾದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಇಂದು 6 ಗಂಟೆಗೆ ಮುಕ್ತಾಯವಾಗಿದೆ. ರಾಜ್ಯದಾದ್ಯಂತ ಸಂಜೆ 5 ಗಂಟೆಯವರೆಗೆ ಶೇ 63.69ರಷ್ಟು ಮತದಾನವಾಗಿದೆ.

ಇನ್ನೂ ಮತದಾರರು ಉರಿಬಿಸಿಲಿನಿಂದ ತಪ್ಪಿಸಿಕೊಳ್ಳಲು ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದರು.  ಇದೀಗ ಮತಗಟ್ಟಲೆಯಲ್ಲಿ ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗಿದೆ.

ಮತದಾನದಲ್ಲಿ ಜನಸಾಮ್ಯಾನರು, ಸಿನಿಮಾರಂಗದವರು, ಕ್ರೀಡಾಪಟುಗಳು, ರಾಜಕೀಯ ನಾಯಕರು ಪಾಲ್ಗೊಂಡಿದ್ದರು. ರಾಜ್ಯದ 14 ಕ್ಷೇತ್ರಗಳಲ್ಲೂ ಬಹತೇಕ ಶಾಂತಿಯುತ ಮತದಾನ ನಡೆದರು, ಕೆಲವಡೆ ಗದ್ದಲ, ಆರೋಪ, ಪ್ರತ್ಯಾರೋಪ ಘಟನೆಗಳು ಬೆಳಕಿಗೆ ಬಂದವು.

ಚಾಮರಾಜನಗರ ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಸಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು, ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಿದ ಘಟನೆ ನಡೆದಿದೆ.

14ಕ್ಷೇತ್ರಗಳ ಶೇಕಡಾವಾರು ಮತದಾನ ಹೀಗಿದೆ:

ಉಡುಪಿ- ಚಿಕ್ಕಮಗಳೂರು: ಶೇ 72.13

ಹಾಸನ: ಶೇ 72.13

ದಕ್ಷಿಣ ಕನ್ನಡ: ಶೇ 71.83.00

ಚಿತ್ರದುರ್ಗ: ಶೇ 67.22

ತುಮಕೂರು: 72.10

ಮಂಡ್ಯ: 74.87

ಮೈಸೂರು: 65.85

ಚಾಮರಾಜನಗರ: 69.60<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments