Webdunia - Bharat's app for daily news and videos

Install App

ಮತದಾನಕ್ಕೆ ಮಧ್ಯಾಹ್ನದ ನಂತರ ಮಳೆ ಅಡ್ಡಿ‌ ಮಾಡುವ ಸಾಧ್ಯತೆ

Webdunia
ಬುಧವಾರ, 10 ಮೇ 2023 (16:16 IST)
ಮತದಾನಕ್ಕೆ ಮಧ್ಯಾಹ್ನದ ನಂತರ ಮಳೆ ಅಡ್ಡಿ‌ ಮಾಡುವ ಸಾಧ್ಯತೆ ಇದೆ ಎಂದು ಮಳೆ ಬಗ್ಗೆ ರಾಜ್ಯ  ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಳಗ್ಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಮ್ಮಿಯಿದೆ.ಮಧ್ಯಾಹ್ನದ ವೇಳೆಗೆ ಮೋಡ ಕವಿದು ಮಳೆ ಬೀಳುವ ಸಾಧ್ಯತೆ ಇದೆ.ಮತದಾನ ಮಾಡುವುವವರು ಅದಷ್ಟು ಬೆಳಗ್ಗೆಯೇ ಮತ‌ ಹಾಕುವುದು ಉತ್ತಮ.ಬೆಂಗಳೂರಿನಲ್ಲಿ ‌ ಮಧ್ಯಾಹ್ನದ ನಂತರ ಅಲ್ಪ ಪ್ರಮಾಣದ ಮಳೆ ಬೀಳುವ ಸಾಧ್ಯತೆ.ಕೊಡಗು, ಹಾಸನ, ಚಿಕ್ಕಮಗಳೂರು‌, ಹಾಸನ‌ ಜಿಲ್ಲೆಯಲ್ಲಿ‌ ಮಾತ್ರ ಮೂರು ದಿನ ಯಲ್ಲೋ ಅಲಾರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments