Webdunia - Bharat's app for daily news and videos

Install App

ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟ ಯತ್ನಾಳ್​

Webdunia
ಸೋಮವಾರ, 1 ಮೇ 2023 (20:50 IST)
ಚುನಾವಣೆಗೂ ಮುನ್ನವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟಿದ್ದಾರೆ.. ವಿಜಯಪುರದಲ್ಲಿ ಮಾತನಾಡಿದ ಅವರು, ನೋಡ್ರೀ ಪಕ್ಷ ಯಾರನ್ನೆ ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮುಖ್ಯಮಂತ್ರಿ ಮಾಡಲಿ. ನನ್ನನ್ನಾದ್ರೂ ಮುಖ್ಯಮಂತ್ರಿ ಮಾಡಲಿ ಎಂದು ಯತ್ನಾಳ್​ ಹೇಳಿದ್ದಾರೆ.. ಎಲ್ಲರಿಗಿಂತ ನಾನು ಸ್ಟ್ರಾಂಗ್ ಇದ್ದೇನೆ. ಯಾರನ್ನ ಆದ್ರೂ ಮಾಡಲಿ ನನ್ನ ತಕರಾರಿಲ್ಲ. ಬೊಮ್ಮಾಯಿ ಅವರಿಗೆ ನಮ್ಮ ತರಹ ಸ್ಟ್ರಾಂಗ್ ಹಿಂದುತ್ವ ಇಲ್ಲ. ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಯತ್ನಾಳ್​ ಹೇಳಿದ್ದಾರೆ.. ಇನ್ನು ವಿಜಯಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಚ್.ಮಹಾಬರಿ ಕಣದಿಂದ ಹಿಂದೆ ಸರದಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ್ರು.. ವಿಜಯಪುರದಲ್ಲಿ ಯಾರಾದರೂ ಕಣದಿಂದ ಸರಿಯಲಿ ತಲೆಕೆಡಿಸಿಕೊಳ್ಳಬೇಡಿ.. ಇದರಿಂದ ಯಾವ ಬಿಗ್ ಶಾಕ್ ಇಲ್ಲ.. ನನ್ನ ಶಾಕ್ ಬೇರೆ ಇದೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments