Webdunia - Bharat's app for daily news and videos

Install App

ರಂಗೇರಿದ ವರುಣಾ ಪಾಲಿಟಿಕ್ಸ್

Webdunia
ಗುರುವಾರ, 4 ಮೇ 2023 (17:40 IST)
ವರುಣಾ ರಾಜಕೀಯದಲ್ಲಿ, ಜಿದ್ದಾಜಿದ್ದಿನ ರಾಜಕೀಯ ಹೋರಾಟ ಜೋರಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ವಿ.ಸೋಮಣ್ಣ ಸ್ಪರ್ಧೆಯಿಂದ ಅಖಾಡ ಸಿಕ್ಕಾಪಟ್ಟೆ ರಂಗೇರಿದೆ. ಚುನಾವಣೆಯಲ್ಲಿ ಬಿಜೆಪಿ ಬಗ್ಗು ಬಡಿಯಲು ಪಣ ತೊಟ್ಟಿರುವ ಕಾಂಗ್ರೆಸ್, ಬಿರುಸಿನ ಪ್ರಚಾರ ನಡೆಸ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಪರ ಸ್ಯಾಂಡಲ್​​​​​ವುಡ್ ಸ್ಟಾರ್ಸ್ ಫೀಲ್ಡಿಗಿಳಿದ್ದಾರೆ. ಮೈಸೂರಿನ ಪ್ರತಿಷ್ಠಿತ ಕ್ಷೇತ್ರದಲ್ಲಿ ಒಂದಾದ ವರುಣಾದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್,ನಟಿ ನಿಶ್ವಿಕಾ ನಾಯ್ಡು ಪ್ರಚಾರ ನಡೆಸುತ್ತಿದ್ದಾರೆ. ಮೋಹಕ ತಾರೆ ರಮ್ಯಾ, ಕಾಮಿಡಿ ಕಿಂಗ್ ಸಾಧು ಕೋಕಿಲಾ, ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ಪ್ರಚಾರಕ್ಕೆ ಇಳಿಯೋದು ಕನ್ಫರ್ಮ್ ಆಗಿದೆ. ಗುರುವಾರ ಹಾಗೂ ಶುಕ್ರವಾರ ಸ್ಯಾಂಡಲ್​ವುಡ್ ತಾರೆಯರು ಪ್ರಚಾರಕ್ಕೆ ಬರುತ್ತಿದ್ದಾರೆ. ವರುಣಾದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ಹೋರಾಟ ಜೋರಾಗ್ತಿದ್ದು, ಕದನ ಕಣ ಸಾಕಷ್ಟು ಸದ್ದು ಮಾಡ್ತಿದೆ. ಆರಂಭದಲ್ಲಿ ವರುಣಾಕ್ಕೆ ಹೆಚ್ಚು ಪ್ರಚಾರಕ್ಕೆ ಬರುವುದಿಲ್ಲ ಅಂತ ಸಿದ್ದರಾಮುಯ್ಯ ಹೇಳಿದ್ರು. ದಿನದಿಂದ ದಿನಕ್ಕೆ ಸೋಮಣ್ಣ ಹೆಚ್ಚು ಪ್ರಚಾರ ಮಾಡ್ತಿದ್ದು, ಸಿದ್ದುಗೆ ಸ್ಪರ್ಧೆ ಸಾಕಷ್ಟು ಟೈಟ್ ಆಗಿದೆ. ಎಲ್ಲಾ ಹಳ್ಳಿಗಳಲ್ಲಿ ಲಿಂಗಾಯತರು ಬಿಜೆಪಿ ಪರ ಒಲವು ತೋರಿದ್ದು , ಸಿದ್ದುಗೆ ಟಕ್ಕರ್ ಕೊಡಲು ಸಾಕಷ್ಟು ರಣವ್ಯೂಹಗಳನ್ನ ಹೆಣೆಯಲಾಗುತ್ತಿದೆ. ಹೀಗಾಗಿಯೇ ಸಿದ್ದು ಮತ ಸೆಳೆಯಲು ಸ್ಟಾರ್ಸ್ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments