ರೈತರನ್ನ ಇಲ್ಲಿಯವರೆಗೂ ಕಾಪಾಡಿಕೊಂಡು ಬಂದಿದ್ದೇವೆ-ಡಿಕೆಶಿ

Webdunia
ಮಂಗಳವಾರ, 10 ಅಕ್ಟೋಬರ್ 2023 (21:18 IST)
ನಿನ್ನೆ ಮಳೆ ಬಂದಿದೆ.8 ಸಾವಿರ ಕ್ಯುಸೆಕ್ ನೀರು ಬರ್ತಿದೆ.ತ.ನಾ ಸರ್ಕಾರ ನಿರ್ಣಯ ಮಾಡಿಕೊಂಡಿದ್ದಾರೆ.ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ.ನಮ್ಮ ರೈತರನ್ನ ಇಲ್ಲಿಯವರೆಗೂ ಕಾಪಾಡಿಕೊಂಡು ಬಂದಿದ್ದೇವೆ.ನಮಗಿರೋ ಬರವನ್ನ ನಾವು ತಿಳಿಸಿದ್ದೇವೆ.ಕೇಂದ್ರ ಅಧಿಕಾರ ತಂಡ ಬಂದು ಅಧ್ಯಯನ ಮಾಡಿಕೊಂಡು ಹೋಗಿದೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ರಾಜರಾಜೇಶ್ವರಿ ನಗರ ಕ್ಷೇತ್ರ ಅನುಧಾನ ಕಡಿತ ವಿಚಾರವಾಗಿ ಶಾಸಕ ಮುನಿರತ್ನ ಪ್ರತಿಭಟನೆ ಕೂರ್ತಾರೆ ಅನ್ನೋ ವಿಚಾರ.ಮೊದಲು ಕೂರಲಿ.ಅದನ್ನ ಮೊದಲು ಮಾಡಲಿ ಬೊಮ್ಮಾಯಿ ಅವರು ಮಾರ್ಗದರ್ಶನದಲ್ಲೇ ನಾವು ಮಾಡ್ತಿದ್ದೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments